*ಸಿಎಂ‌ ಸಿದ್ದರಾಮಯ್ಯ ಅವರೇ ನೀವು ಸಾಚಾ ಆಗಿದ್ದರೆ, ಕೆಂಪಣ್ಣ ಆಯೋಗದ ವರದಿ ಬಿಡುಗಡೆ ಮಾಡಿ: ಶೆಟ್ಟರ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿಎಂ‌ ಸಿದ್ದರಾಮಯ್ಯ ಅವರೇ ನೀವು ಸಾಚಾ ಆಗಿದ್ದರೆ, ಕೆಂಪಣ್ಣ ಆಯೋಗದ ವರದಿ ಬಿಡುಗಡೆ ಮಾಡಿ, ನೀವು ಸಾಚಾ ಎನ್ನುವುದು ಗೊತ್ತಾಗುತ್ತೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಬಹಿರಂಗ ಸವಾಲು ಹಾಕಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಪದೇ ಪದೇ ನಾನು ಪ್ರಾಮಾಣಿಕ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನಿಮ್ಮ‌ ಪ್ರಾಮಾಣಿಕತೆ ಎಲ್ಲಿದೆ..? ಸದನದಲ್ಲಿ ಮುಡಾ ಹಗರಣದ ಬಗ್ಗೆ ನಿಲುವಳಿ ಸೂಚಿಸಿದಾಗ ಚರ್ಚೆಗೆ ಅವಕಾಶ ಕೊಡಲಿಲ್ಲ. ಆದರೆ, ಸದನದಲ್ಲಿ ಉತ್ತರ ಕೊಡದೇ ಮಾಧ್ಯಮಗೋಷ್ಠಿ ನಡೆಸಿ … Continue reading *ಸಿಎಂ‌ ಸಿದ್ದರಾಮಯ್ಯ ಅವರೇ ನೀವು ಸಾಚಾ ಆಗಿದ್ದರೆ, ಕೆಂಪಣ್ಣ ಆಯೋಗದ ವರದಿ ಬಿಡುಗಡೆ ಮಾಡಿ: ಶೆಟ್ಟರ್ ಆಗ್ರಹ*