Latest

ಮತಾಂತರ ನಿಷೇಧ ಕಾಯ್ದೆ; ಸುಗ್ರೀವಾಜ್ಞೆ ಮೂಲಕ ಜಾರಿಗೆ ರಾಜ್ಯಪಾಲರ ಅಂಕಿತ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೇ ಮೂಲಕ ಜಾರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.

ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ನಿರ್ಧರಿಸಿತ್ತು. ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಅನುಮೋದನೆ ದೊತೆತ್ತಿತ್ತು.

ಇದೀಗ ರಾಜ್ಯಪಾಲ ಗೆಹ್ಲೋಟ್ ಅವರು ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಜಾರಿಗೆ ತರಲು ಅಂತಿಮ ಮುದ್ರೆ ಹಾಕಿದ್ದಾರೆ. ವಿಧಾನಸಭೆಯಲ್ಲಿ ಮಾತ್ರ ಅಂಗೀಕಾರವಾಗಿದ್ದ ಮತಾಂತರ ನಿಷೇಧ ಕಾಯ್ದೆ ಬಿಲ್ 6 ತಿಂಗಳಲ್ಲಿ ಪರಿಷತ್ ನಲ್ಲಿಯೂ ಅಂಗೀಕಾರವಾಗಬೇಕಿದೆ.
ಜನರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ: ತಾಲೂಕು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

Home add -Advt

Related Articles

Back to top button