*ವಿದ್ಯುತ್ ದರದ ಬಗ್ಗೆ ಬಿಜೆಪಿ ಪರಿವಾರ ಪರಮ ಸುಳ್ಳು ಹರಡುತ್ತಿದೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬರೀ ಶ್ರೀಮಂತರ ಹಿತ ಕಾಯುವ ಬಿಜೆಪಿ ಯವರಿಗೆ ನಮ್ಮ ಕಾಳಜಿ ಸಹಿಸಲು ಆಗುತ್ತಿಲ್ಲ. ನಮ್ಮ ಗುರಿ ಜನರ ಸಂಕಷ್ಟ ತಗ್ಗಿಸುವುದು. ಪ್ರಮಾಣವಚನ ಸ್ವೀಕರಿಸಿ ಕೇವಲ 20 ದಿನಗಳಲ್ಲಿ ಮೊದಲ ಗ್ಯಾರಂಟಿ ಜಾರಿಯಾಗಿದ್ದು, ನಾಡಿನ ಮಹಿಳೆಯರು ಉಚಿತ ಬಸ್ ಪ್ರಯಾಣದ ಅನುಕೂಲ ಪಡೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಕಳೆದ 20 ದಿನಗಳಲ್ಲಿ ಬಿಜೆಪಿ ಪರಿವಾರ ಸುಳ್ಳಿನ ಮಹಾಪೂರವನ್ನೇ ಹರಿಸಿತು. ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಾ … Continue reading *ವಿದ್ಯುತ್ ದರದ ಬಗ್ಗೆ ಬಿಜೆಪಿ ಪರಿವಾರ ಪರಮ ಸುಳ್ಳು ಹರಡುತ್ತಿದೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ*