*ರೈತರಿಗೆ ಮೊದಲ ಬರ ಪರಿಹಾರ: ಮುಂದಿನ ವಾರದೊಳಗೆ ವಿತರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ*

ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಚಿವರಿಗೆ ಸೂಕ್ತ ಸಲಹೆ ನೀಡಬೇಕು Home add -Advt ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ … Continue reading *ರೈತರಿಗೆ ಮೊದಲ ಬರ ಪರಿಹಾರ: ಮುಂದಿನ ವಾರದೊಳಗೆ ವಿತರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ*