Latest

ನಡ್ಡಾ ಜೊತೆ ಸಿಎಂ ಯಡಿಯೂರಪ್ಪ ಸಂವಾದ

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌.ನಡ್ಡಾ ಅವರ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.
ಆತ್ಮ ನಿರ್ಬರ್ ನಿಧಿ  ಮೂಲಕ‌ ಬೀದಿ ಬದಿ ವ್ಯಾಪಾರಿಗಳಿಗೆ ಯಾವ ರೀತಿ ಉತ್ತೇಜನ ನೀಡಬಹುದು ಎನ್ನುವುದರ ಬಗ್ಗೆ ಬಿಜೆಪಿ ಆಡಳಿತದ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಯಿತು.

Related Articles

Back to top button