ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಡೆದ ಎರಡು ಪ್ರಮುಖ ಹಗರಣಗಳಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.Home add -Advt ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರ … Continue reading ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ