*ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್*
“ಜು.15ರಂದು ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರವಾಸ” ಪ್ರಗತಿವಾಹಿನಿ ಸುದ್ದಿ/ ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 15, 2026 ಬುಧವಾರ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ. ಕಕೇಂದ್ರ ಸಚಿವರ ಭೇಟಿಗೆ ಎಂದು ಪ್ರಕಟಿಸಲಾಗಿದ್ದರೂ ಸಚಿವ ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆ ಹೆಚ್ಚಾಗಿದೆ.Home add -Advt ಪ್ರವಾಸ ವಿವರ: ಮಧ್ಯಾಹ್ನ 2:00: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ AI 2486 ವಿಮಾನದಲ್ಲಿ ನಿರ್ಗಮನ ಸಂಜೆ 4:45: ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ … Continue reading *ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed