Latest

*ಕಚೇರಿಯಲ್ಲಿಯೇ ನೇಣಿಗೆ ಕೊರಳೊಡ್ಡಿದ ಸಹಕಾರಿ ಸಂಘದ ಕಾರ್ಯದರ್ಶಿ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಸಹಕಾರಿ ಸಂಘದ ಕಾರ್ಯದರ್ಶಿ ಕಚೇರಿಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಅನಿತಾ ಆತ್ಮಹತ್ಯೆ ಮಾಡಿಕೊಂಡಿರುವ ಸಹಕಾರ ಸಂಘದ ಕಾರ್ಯದರ್ಶಿ. ಶಿವಮೊಗ್ಗದ ಗಾರ್ಡನ್ ಏರಿಯಾದ 3ನೇ ತಿರುವಿನಲ್ಲಿರುವ ಕಚೇರಿಯಲ್ಲಿಯೇ ಕಾರ್ಯದರ್ಶಿ ನೇಣಿಗೆ ಕೊರಳೊಡ್ಡಿದ್ದಾರೆ.

ಅನಿತಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Home add -Advt

*ಕಾಂಗ್ರೆಸ್ ಎಂದರೆ ಪ್ರೆಶರ್ ಕುಕ್ಕರ್ ಪಕ್ಷ; ದೇಶದ ಮೊದಲ ಭ್ರಷ್ಟಾಚಾರದ ಹಗರಣ ಪ್ರಾರಂಭವಾಗಿದ್ದು ಕಾಂಗ್ರೆಸ್ ನಿಂದ*

https://pragati.taskdun.com/cm-basavaraj-bommaireactiond-k-shivakumarstatment/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button