*ಕರ್ನಲ್ ಸೋಫಿಯಾ ಮಾವನ ಮನೆ ಮೇಲೆ ದಾಳಿ ವದಂತಿ: ಸುಳ್ಳು ಸುದ್ದಿಯನ್ನು ನಂಬಬೇಡಿ: ಎಸ್ ಪಿ ಭೀಮಾಶಂಕರ್ ಗುಳೇದ್ ಮನವಿ*

ಪ್ರಗತಿವಾಹಿನಿ ಸುದ್ದಿ: ಕರ್ನಲ್ ಸೋಫಿಯಾ ಖುರೇಷಿ ಪತಿ ಕರ್ನಲ್ ತಾಜುದ್ದೀನ್ ತಂದೆಯ ನಿವಾಸದ ಮೇಲೆ ಆರ್.ಎಸ್.ಎಸ್ ದಾಳಿ ನಡೆಸಿದೆ ಎಂಬ ವದಂತಿ ಸುಳ್ಳು ಸುದ್ದಿ ಎಂದು ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಎಸ್ ಪಿ ಭೀಮಾಶಂಕರ್ ಗುಳೇದ್, ಟ್ವಿಟರ್ ಖಾತೆಯಲ್ಲಿ ಅನಿಸ್ ಉದ್ದೀನ್ ಎಂಬಾತ ಕರ್ನಲ್ ಸೋಫಿಯಾ ಖುರೇಶಿ ಮಾವ ಗೌಸಾಸಾಬ್ ಬಾಗೇವಾಡಿ ಅವರ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದ ಮನೆ ಮೇಲೆ ದಾಳಿ ನಡೆದಿದೆ ಎಂದು ಯಾವುದೋ ಹಳೇ ಫೋಟೋ … Continue reading *ಕರ್ನಲ್ ಸೋಫಿಯಾ ಮಾವನ ಮನೆ ಮೇಲೆ ದಾಳಿ ವದಂತಿ: ಸುಳ್ಳು ಸುದ್ದಿಯನ್ನು ನಂಬಬೇಡಿ: ಎಸ್ ಪಿ ಭೀಮಾಶಂಕರ್ ಗುಳೇದ್ ಮನವಿ*