ನಗರ ಸಂಚಾರ ನಡೆಸಿ ಸ್ವಚ್ಛತಾ ವ್ಯವಸ್ಥೆ ಪರಿಶೀಲಿಸಿದ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಅವರು ನಗರದ ವಿವಿಧ ಪ್ರದೇಶಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿ ಕಸ ವಿಲೇವಾರಿಯನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ನಾಗರಿಕರ ಅಹವಾಲುಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Home add -Advt ಬೆಳಗ್ಗೆ 5.30ಕ್ಕೆ ಸದಾಶಿವ ನಗರದಲ್ಲಿನ ವಾಹನ ಶಾಖೆಗೆ ತೆರಳಿ, ವಾಹನಗಳನ್ನು ಪರಿಶೀಲಿಸಿ, ವಾಹನ ಚಾಲಕರ ಹಾಜರಾತಿ ಪರಿಶೀಲಿಸಿದರು. ಎಲ್ಲ ವಾಹನ ಚಾಲಕರಿಗೆ ಹಾಗೂ ಕ್ಲೀನರ್ ಗಳಿಗೆ ಬೆಳಗ್ಗೆ 5.45 ಕ್ಕೆ ಕರ್ತವ್ಯಕ್ಕೆ … Continue reading ನಗರ ಸಂಚಾರ ನಡೆಸಿ ಸ್ವಚ್ಛತಾ ವ್ಯವಸ್ಥೆ ಪರಿಶೀಲಿಸಿದ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ