*ಪರಿಹಾರದ ಹಣ ಸಾಲಕ್ಕೆ ಜಮೆ ಮಾಡುವಂತಿಲ್ಲ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ, ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡದಿರುವಂತೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಂಡಿದ್ದಾರೆ.‌ ಭೀಕರ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬಿಡುಗಡೆಯಾಗುತ್ತಿರುವ ಪರಿಹಾರ ಮೊತ್ತವನ್ನು … Continue reading *ಪರಿಹಾರದ ಹಣ ಸಾಲಕ್ಕೆ ಜಮೆ ಮಾಡುವಂತಿಲ್ಲ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ*