Election NewsKannada NewsKarnataka NewsPolitics

*ಇನ್ನೂ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ ಕಾಂಗ್ರೆಸ್*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಮೊದಲ ಟಿಕೆಟ್ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ ಘೋಷಣೆ ಮಾಡಿದ ಬೆನ್ನಲೆ ಇನ್ನೂ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.‌

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ, ಘೋಷಣೆ ಮಾಡಿದ ಬೆನ್ನಲೆ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್‌, ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿಗೌಡ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅಭ್ಯರ್ಥಿಗಳಿಗೆ ಬಿ- ಫಾರಂ ವಿತರಿಸಿದ್ದಾರೆ.

ಜೆಡಿಎಸ್‌ ಪಕ್ಷದಿಂದ ಕರೆತರಲಾಗಿದ್ದ ಮುಖಂಡರಿಗೆ ಮೊದಲು ಬಿಫಾರಂ ವಿತರಿಸುವ ಮೂಲಕ ಕಾಂಗ್ರೆಸ್‌ ಪಕ್ಷಾಂತರಿಗಳಿಗೆ ಅಭಯ ಪ್ರಧಾನ ಮಾಡಿದೆ.

Home add -Advt

Related Articles

Back to top button