LatestUncategorized

*ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; ಕೈ ಅಭ್ಯರ್ಥಿ ಕಾರು ಧ್ವಂಸ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವಿಧಾನಸಭಾ ಚುನಾವಣೆ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ.

ಮಂಗಳೂರಿನ ಮೂಡುಶೆಡ್ಡೆ ಎಂಬ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದ್ದು, ಗಲಾಟೆಯಲ್ಲಿ ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸಗೊಳಿಸಲಾಗಿದೆ.

Home add -Advt

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

https://pragati.taskdun.com/d-k-shivakumarreactionexxit-pollvidhanasabha-election/

Related Articles

Back to top button