*ಕಾಂಗ್ರೆಸ್ ಸರಕಾರದ ಯೋಜನೆ ನೋಡಿ ಕಲಿಯಬಹುದಿತ್ತು – ಕೇಂದ್ರ ಬಜೆಟ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಂಡಿಸಿರುವ ಬಜೆಟ್ ಅತ್ಯಂತ ನಿರಾಸೆ ಮೂಡಿಸಿದೆ. ರಾಜ್ಯಕ್ಕೆ, ಅದರಲ್ಲೂ ಮಹಿಳೆಯರಿಗೆ ಹಲವು ಕೊಡುಗೆಗಳನ್ನು ನಿರೀಕ್ಷೆ ಮಾಡಲಾಗಿತ್ತು. ಎಲ್ಲವೂ ಹುಸಿಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ತಂದಿರುವ ಜನಪರ ಯೋಜನೆಗಳನ್ನು ನೋಡಿಯಾದರೂ ಕೇಂದ್ರ ಸರಕಾರ ಬಜೆಟ್ ಮಂಡಿಸಬಹುದಿತ್ತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಾರ್ಪೋರೇಟ್ ವಲಯದ ತೆರಿಗೆ ಪ್ರಮಾಣ ಇಳಿಸಿರುವುದು, ಹೊಸ ವಿಮಾನಗಳ ಖರೀದಿ, … Continue reading *ಕಾಂಗ್ರೆಸ್ ಸರಕಾರದ ಯೋಜನೆ ನೋಡಿ ಕಲಿಯಬಹುದಿತ್ತು – ಕೇಂದ್ರ ಬಜೆಟ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ*