*ಗ್ಯಾರಂಟಿಗಳಿಂದ ಕಾಂಗ್ರೆಸ್‌ ಗೆ ಮತ ಬಂದಿಲ್ಲ: ಆರ್‌.ಅಶೋಕ*

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮೊದಲ ಆರೋಪಿ, ಸಿಎಂ ರಾಜೀನಾಮೆ ನೀಡಲಿHome add -Advt ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆ ಮತ ಬಂದಿಲ್ಲ. ಸರ್ಕಾರ ಪಾಪರ್‌ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್‌ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಪರಿಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. … Continue reading *ಗ್ಯಾರಂಟಿಗಳಿಂದ ಕಾಂಗ್ರೆಸ್‌ ಗೆ ಮತ ಬಂದಿಲ್ಲ: ಆರ್‌.ಅಶೋಕ*