*ಪ್ರಧಾನಿ ಮೋದಿ ಗ್ಯಾರಂಟಿ ಟ್ವೀಟ್ ವಿರುದ್ಧ ಮುಗಿಬಿದ್ದ ಕಾಂಗ್ರೆಸ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು/ ನವದೆಹಲಿ : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮುಗಿ ಬಿದ್ದಿದೆ. ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಟ್ವೀಟ್ ಮಾಡಿ ಮೋದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt *ರಾಜಕೀಯ ಪುಡಾರಿಯ ರೀತಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸುಳ್ಳು ಆರೋಪ: ಸಿದ್ದರಾಮಯ್ಯ* *ಎಲ್ಲವನ್ನೂ ಪಕ್ಷ, ರಾಜಕೀಯದ ಹಳದಿ … Continue reading *ಪ್ರಧಾನಿ ಮೋದಿ ಗ್ಯಾರಂಟಿ ಟ್ವೀಟ್ ವಿರುದ್ಧ ಮುಗಿಬಿದ್ದ ಕಾಂಗ್ರೆಸ್*
Copy and paste this URL into your WordPress site to embed
Copy and paste this code into your site to embed