*ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಕಾಂಗ್ರೆಸ್* : *35ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ*

* ಪ್ರಗತಿವಾಹಿನಿ ಸುದ್ದಿ, *ರಾಮದುರ್ಗ:* ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಸುಳೇಭಾವಿ, ಬಾಳೆಕುಂದ್ರಿ, ಹೊನ್ನಿಹಾಳ ಹಾಗೂ ಯದ್ದಲಬಾವಿ ಹಟ್ಟಿ ಗ್ರಾಮದ ಪ್ರಮುಖರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.  ಸುಳೇಭಾವಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ನಾನಪ್ಪ ಪಾರ್ವತಿ, ಮಾಜಿ ಉಪಾಧ್ಯಕ್ಷ ದ್ಯಾಮಣ್ಣ ಒಂಟಿ, ಜೀವಣಪ್ಪ‌ ಶಿಂಧೆ, ಆಶೋಕ್ ಯರಜರವಿ, ಲಕ್ಷ್ಮಣ್ ಮೂರಾರಿ, ದೇವಪ್ಪ ಪಾಟೀಲ್, ಯಮನಪ್ಪ ರಾಹುಲ್ ಗೌಡರ್, ಅಶೋಕ್ ಒಂಟಿ, ಮಹೇಶ್ … Continue reading *ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಕಾಂಗ್ರೆಸ್* : *35ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ*