ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ 3ನೇ ಜನವರಿ 2024 ರಿಂದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.Home add -Advt ನಾಗರಿಕರು ಸರ್ಕಾರಿ ಕಛೇರಿಗಳಿಗೆ ಬರುವ ಬದಲು ಅವರ ಮನೆ ಬಾಗಿಲಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ 8 … Continue reading *ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್; ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಜನವರಿ 3 ರಿಂದ ಜಾರಿ*
Copy and paste this URL into your WordPress site to embed
Copy and paste this code into your site to embed