​ಅಧಿಕಾರಕ್ಕೆ ಬಂದಾಗಲೆಲ್ಲ ಕಾಂಗ್ರೆಸ್ ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

*​ಅಧಿಕಾರಕ್ಕೆ ಬಂದಾಗಲೆಲ್ಲ ಕಾಂಗ್ರೆಸ್ ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*   *ಖಾನಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಸಚಿ​ವ​ರ ನುಡಿ*  ಪ್ರಗತಿವಾಹಿನಿ ಸುದ್ದಿ, ಖಾನಾಪುರ* : ​ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರೈತರ ಪರವಾಗಿ, ಯುವಕರ ಪರವಾಗಿ, ಸಾಮಾಜಿಕ ಬದ್ಧತೆಯನ್ನು ಉಳಿಸಿಕೊಂಡು ಬಂದಿದೆ. ಎಲ್ಲರಿಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ​ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ​ಖಾನಾಪುರದ ಶನಾಯಾ ಹಾಲ್ ನಲ್ಲಿ‌ ಶನಿವಾರ ನಡೆದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ … Continue reading ​ಅಧಿಕಾರಕ್ಕೆ ಬಂದಾಗಲೆಲ್ಲ ಕಾಂಗ್ರೆಸ್ ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್