ಪ್ರಗತಿವಾಹಿನಿ ಸುದ್ದಿ: ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಶಿವಕುಮಾರ್ ಅವರು ಮಾತನಾಡಿ ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಿದರು. … Continue reading *ಸಿದ್ದರಾಮಯ್ಯ ಅವರ ಬೆನ್ನಿಗೆ ಬಂಡೆಯಂತೆ ಇಂದೂ ಇದ್ದೇನೆ, ನಾಳೆಯೂ ಇರುತ್ತೇನೆ, ಸಾಯುವವರೆಗೂ ಇರುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed