Politics

*ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಕೌಂಟರ್: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜನಾಂದೋಲನ ಸಭೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಚನ್ನಪಟ್ಟಣದಲ್ಲಿ ಭಾನುವಾರ ಜನಾಂದೋಲನ ಸಭೆ ಹಮ್ಮಿಕೊಂಡಿತ್ತು.

ಜನಾಂದೋಲನ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವರಾದ ಡಾ.ಜಿ ಪರಮೇಶ್ವರ, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಇಂಧನ ಸಚಿವ ಕೆ.ಜೆ ಜಾರ್ಜ್, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಉನ್ನತ ಶಿಕ್ಷಣ ಸಚಿವರಾದ ಡಾ ಎಂ ಸಿ ಸುಧಾಕರ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಮೀನುಗಾರಿಕೆ ಸಚಿವರಾದ ಮಾಂಕಾಳ ವೈದ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ, ಶಾಸಕರಾದ ಶಿವಲಿಂಗೇಗೌಡ, ಎ.ಸಿ ಶ್ರೀನಿವಾಸ್, ಬಾಲಕೃಷ್ಣ, ರಂಗನಾಥ್, ಮಾಜಿ ಸಂಸದ ಡಿ.ಕೆ ಸುರೇಶ್, ಮಾಜಿ ಶಾಸಕರಾದ ಸೌಮ್ಯ ರೆಡ್ಡಿ, ಎಂಎಲ್ಸಿಗಳಾದ ಸುಧಾಂ ದಾಸ್, ಯು.ಬಿ ವೆಂಕಟೇಶ್, ಪುಟ್ಟಣ್ಣ, ಎಸ್ ರವಿ, ಬಸನಗೌಡ ಬಾದರ್ಲಿ, ಹಿರಿಯ ನಾಯಕರಾದ ಸಿ ಎಂ ಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button