*BREAKING: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು*
ಪ್ರಗತಿವಾಹಿನಿ ಸುದ್ದಿ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕರೆ ಮಾಡಿ ನಿಂದಿಸಿದ್ದಲ್ಲದೇ, ಜೀವ ಬೆದರಿಕೆ ಹಾಕಿದ್ದರು. ರಾಜೀವ್ ಗೌಡ, ಪೌರಾಯುಕ್ತಗೆ ಬೆದರಿಕೆ ಹಾಕಿದ್ದ ಆಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೌರಾಯುಕ್ತೆ ಅಮ್ರುತಾ, ರಾಜೀವ್ ಗೌಡ ವಿರುದ್ಧ ದೂರು … Continue reading *BREAKING: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು*
Copy and paste this URL into your WordPress site to embed
Copy and paste this code into your site to embed