ಜೆಡಿಯು ಹಾಗೂ ಟಿಡಿಯು ನಾಯಕರ ಜೊತೆ ಮಾತುಕತೆಗೆ ಮುಂದಾದ ಕಾಂಗ್ರೆಸ್ ನಾಯಕರು

ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಲೋಕಸಭಾ ಚುನಾವಣೆ ಅಂತಿಮ ಫಲಿತಾಂಶ ಇನ್ನು ಎರಡು- ಮೂರು ಗಂಟೆಗಳಲ್ಲಿ ಗೊತ್ತಾಗಲಿದ್ದು, ಬಿಜೆಪಿ ಹಾಗೂ ಇಂಡಿಯಾ ಒಕ್ಕೂಟಕ್ಕೆ ಬಹುತ ಸಿಗುವುದು ಇನ್ನೂ ಖಚಿತವಾಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಜೆಡಿಯು ಹಾಗೂ ಟಿಡಿಪಿ ನಾಯಕರ‌ ಜೊತೆ ಮಾತುಕತೆ ನಡೆಸುತ್ತೇವೆ ಎಂದಿದ್ದಾರೆ. ಸದ್ಯ ಎನ್ ಡಿ ಎ ಮೈತ್ರಿಕೂಟಕ್ಕೆ 289 ಹಾಗೂ ಇಂಡಿಯಾ ಮೈತ್ರಿಕೂಟಕ್ಕೆ 233 ಹಾಗೂ ಇತರೆ 21 ಸ್ಥಾನಗಳಲ್ಲಿ ಮುನ್ನಡೆ ಕಾಣುತ್ತಿದೆ.‌ ಎನ್ ಡಿ ಎ ಮೈತ್ರಿಕೂಟದ ಭಾಗವಾಗಿರುವ ಬಿಹಾರದ ನಿತೀಶ್ ಕುಮಾರ … Continue reading ಜೆಡಿಯು ಹಾಗೂ ಟಿಡಿಯು ನಾಯಕರ ಜೊತೆ ಮಾತುಕತೆಗೆ ಮುಂದಾದ ಕಾಂಗ್ರೆಸ್ ನಾಯಕರು