*ರಾಜ್ಯಪಾಲರನ್ನು ವಜಾಗೊಳಿಸುವಂತೆ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಆಗ್ರಹ*

ರಾಜ್ಯಪಾಲರ ನಡೆ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಇಂದು ಬೆಳಗಾವಿಯಲ್ಲಿ‌ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.Home add -Advt ಬೆಳಗಾವಿ ನಗರ ಮತ್ತು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯ ಮೆರವಣಿಗೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಪಾಲ್ಗೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಖೆಗೆ … Continue reading *ರಾಜ್ಯಪಾಲರನ್ನು ವಜಾಗೊಳಿಸುವಂತೆ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಆಗ್ರಹ*