*BREAKING: ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ಮುಕ್ತಾಯ: ಗುಟ್ಟು ಬಿಟ್ಟುಕೊಡದ ಕೈ ನಾಯಕರು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಹಲವು ಗೊಂದಲಗಳಿಗೆ ಇಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ತೆರೆ ಎಳೆಯುವ ನಿಟ್ಟಿನಲ್ಲಿ ಕರೆದಿದ್ದಾರೆ ಎನ್ನಲಾದ ಹೈವೋಲ್ಟೇಜ್ ಸಭೆ ಮುಕ್ತಾಯಗೊಂಡಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾಅನ ಕಾಅರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲಗಳು ಇಲ್ಲ. ಊಹಾಪೋಹಗಳನ್ನು ನಿಲ್ಲಿಸಿ ಎಂದು ಹೈಕಾಂಡ್ ನವರು ಸೂಚನೆ ನೀಡಿದ್ದಾರೆ ಎಂದರು.Home add -Advt ಹೈಕಮಾಂಡ್ ನಡೆಸಿದ ಸಭೆಯಲ್ಲಿ ನಾವು ನಾಯಕತ್ವದ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ. … Continue reading *BREAKING: ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ಮುಕ್ತಾಯ: ಗುಟ್ಟು ಬಿಟ್ಟುಕೊಡದ ಕೈ ನಾಯಕರು*