ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಇತ್ತೀಚೆಗಷ್ಟೆ ಸಂಸದೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಈಗ ಅರಣ್ಯ ಸಚಿವರಿಗೆ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಸತೀಶ್ ಜಾರಕಿಹೊಳಿ ಅರಣ್ಯ ಸಚಿವರಾಗಿದ್ದು, ಬುಧವಾರ ಅವರನ್ನು ಭೇಟಿಯಾದ ಅಂಜಲಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.