*ಕೇಂದ್ರದಿಂದ ರಾಜ್ಯಕ್ಕೆ ಸಾಲು ಸಾಲು ಅನ್ಯಾಯ; ಬಿಡಿ ಬಿಡಿಯಾಗಿ ಬಿಡಿಸಿಟ್ಟ ಸಿಎಂ ಸಿದ್ದರಾಮಯ್ಯ*

ಬಿಜೆಪಿ ಸಂಸದರು ಪ್ರಧಾನಿ ಮೋದಿ ಮುಂದೆ ಕೋಲೆ ಬಸವನ ರೀತಿ ತಲೆ ಅಲ್ಲಾಡಿಸುತ್ತಿದ್ದಾರೆ; ಸಿಎಂ ಆಕ್ರೋಶ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ದ್ರೋಹ, ವಂಚನೆ ಖಂಡಿಸಿ ಜಂತರ್ ಮಂತರ್ ನಲ್ಲಿ ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಕೇಂದ್ರದ ಅನ್ಯಾಯದ ವಿರುದ್ಧ ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ, ತಾರತಮ್ಯದ … Continue reading *ಕೇಂದ್ರದಿಂದ ರಾಜ್ಯಕ್ಕೆ ಸಾಲು ಸಾಲು ಅನ್ಯಾಯ; ಬಿಡಿ ಬಿಡಿಯಾಗಿ ಬಿಡಿಸಿಟ್ಟ ಸಿಎಂ ಸಿದ್ದರಾಮಯ್ಯ*