*99 ಕಾಂಗ್ರೆಸ್ ಸಂಸದರನ್ನು ಅನರ್ಹಗೊಳಿಸುವಂತೆ ಪಿಐಎಲ್ ಸಲ್ಲಿಸಿದ ವಕೀಲ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾಗಿರುವ 99 ಸಂಸದರನ್ನು ಅನರ್ಹಗೊಳಿಸುವಂತೆ ಆಗ್ರಹಿಸಿ ವಕೀಲರೊಬ್ಬರು ದೆಹಲಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ. ಕಾಂಗ್ರೆಸ್ ಚುನಾವಣೆಯ ಸಂದರ್ಭದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಕೆಲ ಉಚಿತ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಿಕ ಸಹಾಯಧನ, ನಿರುದ್ಯೋಗಿಗಳಿಗೆ ಸಹಾಯ ಭತ್ಯೆ ಸೇರಿದಂತೆ ಸಾಕಷ್ಟು ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಿಸಿದೆ. ಈ ರೀತಿ ಮತದಾರರಿಗೆ ಆಮಿಷವೊಡ್ಡಿ ಚುನಾವಣೆಯಲ್ಲಿ 99 ಸಂಸದರು ಆಯ್ಕೆಯಾಗಿದ್ದಾರೆ. ಅವರನ್ನು ಅನರ್ಹಗೊಳಿಸುವಂತೆ ಒತ್ತಾಯಿಸಿ ವಕೀಲರೊಬ್ಬರು ಕೋರ್ಟ್ ಮೊರೆಹೋಗಿದ್ದಾರೆ. ಅಲ್ಲದೇ ಕಾಂಗ್ರೆಸ್ ಗ್ಯಾರಂಟಿ … Continue reading *99 ಕಾಂಗ್ರೆಸ್ ಸಂಸದರನ್ನು ಅನರ್ಹಗೊಳಿಸುವಂತೆ ಪಿಐಎಲ್ ಸಲ್ಲಿಸಿದ ವಕೀಲ*