*ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ, ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!*

ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ! ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಛಾಟನೆ ಮಡಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದೆ. ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ!Home add -Advt ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ! … Continue reading *ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ, ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!*