Politics

*ರಾಷ್ಟ್ರಧ್ವಜಕ್ಕೆ ಅಪಮಾನ: ಸಿ.ಕೆ.ರಾಮಮೂರ್ತಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ ನಿನ್ನೆ ಬೆಂಗಳೂರಿನ ಜಯನಗರದಲ್ಲಿ ನಡೆದ ಸಿಹಿ ಹಂಚಿಕೆ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿ ಅಪಮಾನಿಸಿದ ಬಿಜೆಪಿಯ ಸಿ.ಕೆ ರಾಮಮೂರ್ತಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಬೆಂಗಳೂರು ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Home add -Advt

Related Articles

Back to top button