*ಸಂವಿಧಾನ ಜಾಗೃತಿ ಜಾಥಾ: ಜ.26 ರಿಂದ ಜಿಲ್ಲೆಯಾದ್ಯಂತ ಸ್ತಬ್ಧಚಿತ್ರ ಸಂಚಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ “ಸಂವಿಧಾನ ಜಾಗೃತಿ ಜಾಥಾ” ನಡೆಯಲಿದ್ದು, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ “ಸಂವಿಧಾನ ಜಾಗೃತಿ ಜಾಥಾ” ಸ್ತಬ್ಧಚಿತ್ರವು ಭೇಟಿ ನೀಡಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. “ಸಂವಿಧಾನ ಜಾಗೃತಿ ಜಾಥಾ” ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಗುರುವಾರ(ಜ.೧೮) ನಡೆದ ರಾಜ್ಯಮಟ್ಟದ ವಿಡಿಯೋ ಸಂವಾದದ ಬಳಿಕ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು … Continue reading *ಸಂವಿಧಾನ ಜಾಗೃತಿ ಜಾಥಾ: ಜ.26 ರಿಂದ ಜಿಲ್ಲೆಯಾದ್ಯಂತ ಸ್ತಬ್ಧಚಿತ್ರ ಸಂಚಾರ*