ಹೊಸ ಬಡಾವಣೆ ನಿರ್ಮಾಣ; ನಿಯಮಾವಳಿ ಪಾಲನೆಗೆ ಸಚಿವ ಸತೀಶ್ ಜಾರಕಿಹೊಳಿ ಕಟ್ಟುನಿಟ್ಟಿನ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬುಡಾ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ಹೊಸ ಬಡಾವಣೆಗಳಲ್ಲಿ ಉದ್ಯಾನ, ರಸ್ತೆ, ಒಳಚರಂಡಿ, ನಾಗರಿಕ ಸೌಲಭ್ಯ ನಿವೇಶನ ಮತ್ತಿತರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಬಗ್ಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಲೋಕೊಪಯೋಗಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಸೆ.೫) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಿಯಮಬಾಹಿರವಾಗಿರುವ ಬಡಾವಣೆಗಳಿಗೆ ಅನುಮತಿ ನೀಡಬಾರದು. ಈ ಬಗ್ಗೆ ಅಧಿಕಾರಿಗಳು ಸೂಕ್ತ … Continue reading ಹೊಸ ಬಡಾವಣೆ ನಿರ್ಮಾಣ; ನಿಯಮಾವಳಿ ಪಾಲನೆಗೆ ಸಚಿವ ಸತೀಶ್ ಜಾರಕಿಹೊಳಿ ಕಟ್ಟುನಿಟ್ಟಿನ ಸೂಚನೆ