Kannada NewsKarnataka NewsLatest

*ಕಲುಷಿತ ಆಹಾರ ಸೇವನೆ; 25 ಜನರು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿಯಲ್ಲಿ ನಡೆದಿದೆ.

ಕುಷಿತ ಅಹಾರ ಸೇವಿಸಿ ಗ್ರಾಮಸ್ಥರು ವಾಂತಿ-ಭೇದಿ, ಸುಸ್ತಿನಿಂದ ಬಳಲುತ್ತಿದ್ದಾರೆ. 6 ಜನರ ಸ್ಥಿತಿ ಗಂಭೀರವಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಗಣೇಶ್ ವಿಸರ್ಜನೆ ವೇಳೆ ಗ್ರಾಮಸ್ಥರು ಪ್ರಸಾದ ಸೇವಿಸಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.


Home add -Advt

Related Articles

Back to top button