*ಕಲುಷಿತಗೊಂಡ ಕುಡಿಯುವ ನೀರು; 54 ಜನರು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಕಲುಷಿತ ನೀರು ಸೇವನೆಯಿಂದ 54 ಜನರು ಅಸ್ವಸ್ಥರಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಇಮ್ಲಾಪುರ ಗ್ರಾಮದಲ್ಲಿ ನಡೆದಿದೆ. ಕಲುಷಿತ ನೀರು ಸೇವನೆಯಿಂದ ಇಮ್ಲಾಪುರ ಗ್ರಾಮದ 54 ಕ್ಕೂ ಹೆಚ್ಚು ಜನರು ವಾಂತಿ-ಭೇದಿ ಯಿಂದ ಬಳಲುತ್ತಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿರುವ 22 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಉಳಿದವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗಿದೆ. ಇಮ್ಲಾಪುರ ಗ್ರಾಮಕ್ಕೆ ಓವರ್ ಹೆಡ್ ಟ್ಯಾಂಕ್ ಮೂಲಕ ನೀರು ಪೂರೈಸಲಾಗುತ್ತದೆ ನೀರು ಪೂರೈಕೆ ವೇಳೆ ಎರಡು ಲೀಕೇಜ್ ಪತ್ತೆಯಾಗಿದೆ. ಈ ಲೀಕೇಜ್ … Continue reading *ಕಲುಷಿತಗೊಂಡ ಕುಡಿಯುವ ನೀರು; 54 ಜನರು ಅಸ್ವಸ್ಥ*