ಮುಂದುವರೆದ ಸತತಧಾರೆ: ಸೇತುವೆ ಜಲಾವೃತ: ಜನಜೀವನ ಅಸ್ತವ್ಯಸ್ತ: ಕೃಷಿ ಚಟುವಟಿಕೆಗಳು ಸ್ಥಗಿತ

ಖಾನಾಪುರ ಪಟ್ಟಣದಲ್ಲಿ ಸುರಿದ ಸತತಧಾರೆಯ ಪರಿಣಾಮ ಸ್ಥಳೀಯ ಮಯೇಕರ ನಗರ ಬಡಾವಣೆಯ ರಸ್ತೆಗಳಲ್ಲಿ ರಾಡಿ ನಿರ್ಮಾಣವಾಗಿದೆ. ರಸ್ತೆಯ ದುರವಸ್ಥೆಯ ಪರಿಣಾಮ ಈ ಮಾರ್ಗದ ಮೂಲಕ ಸಂಚರಿಸುವ ನಾಗರಿಕರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸುಗಮ ಸಂಚಾರಕ್ಕೆ ತೊಂದರೆ ಅನುಭವಿಸುವಂತಾಗಿದೆ. ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಮಳೆಯ ರೌದ್ರನರ್ತನಕ್ಕೆ ತಾಲೂಕಿನಾದ್ಯಂತ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆಗಳ ಮೇಲೆ ಪ್ರವಾಹೋಪಾದಿಯಲ್ಲಿ ನೀರು ಹರಿಯುತ್ತಿದೆ. ನೀಲಾವಡೆ ಗ್ರಾಮದ ಬಳಿ ಮಲಪ್ರಭಾ ನದಿಯ ಸೇತುವೆ, ಸಿಂಧನೂರು-ಹೆಮ್ಮಡಗಾ ಮಾರ್ಗದ ಅಲಾತ್ರಿ ಹಳ್ಳದ ಸೇತುವೆ, ದೇವಾಚಿಹಟ್ಟಿ-ಜಾಂಬೋಟಿ … Continue reading ಮುಂದುವರೆದ ಸತತಧಾರೆ: ಸೇತುವೆ ಜಲಾವೃತ: ಜನಜೀವನ ಅಸ್ತವ್ಯಸ್ತ: ಕೃಷಿ ಚಟುವಟಿಕೆಗಳು ಸ್ಥಗಿತ