ಜೈನ ಮುನಿಗಾಗಿ ಮುಂದುವರಿದ ಶೋಧ; ಆರೋಪಿಗಳ ಬಂಧನದ ನಂತರವೂ ನಿಗೂಢತೆ ಬಿಟ್ಟುಕೊಡದ ಪ್ರಕರಣ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನ ಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆಗೈದಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು ಮೃತದೇಹಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಿನ್ನೆ(ಶುಕ್ರವಾರ) ಶ್ರೀಗಳು ಆಶ್ರಮದಿಂದ ಏಕಾಏಕಿ ನಾಪತ್ತೆಯಾಗಿದ್ದರು. ಅವರಿಗಾಗಿ ತೀವ್ರ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆಚಾರ್ಯ ಕಾಮಕುಮಾರ ನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ಅವರ ದೂರಿನನ್ವಯ ಪೊಲೀಸರು ಅನುಮಾನದ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಶವ ಕತ್ತರಿಸಿ ಕಟಕಬಾವಿಯ … Continue reading ಜೈನ ಮುನಿಗಾಗಿ ಮುಂದುವರಿದ ಶೋಧ; ಆರೋಪಿಗಳ ಬಂಧನದ ನಂತರವೂ ನಿಗೂಢತೆ ಬಿಟ್ಟುಕೊಡದ ಪ್ರಕರಣ