Latest

*ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಸಾಲಬಾಧೆ ತಾಳಲಾರದೇ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ನಡೆದಿದೆ.

ಟಿ.ಎನ್.ಪ್ರಸಾದ್ (50) ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ. ದೇವರಾಯನದುರ್ಗ ಪ್ರವಾಸಿ ಮಂದಿರದಲ್ಲಿ ಫ್ಯಾನ್ ಗೆ ನೇಣುಹಾಕಿಕೊಂಡಿರುವ ಸ್ಥಿತಿಯಲ್ಲಿ ಪ್ರಸಾದ್ ಮೃತದೇಹ ಪತ್ತೆಯಾಗಿದೆ.

Home add -Advt

ಕ್ಯಾತಸಂದ್ರ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

*ಬೆಳಗಾವಿ: ದೇವಸ್ಥಾನದ ಬಳಿಯೇ ಆತ್ಮಹತ್ಯೆಗೆ ಶರಣಾದ ASI*

https://pragati.taskdun.com/athaniasisuicidebelagavi/

Related Articles

Back to top button