ಶ್ರೇಷ್ಠ ಭಾರತ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅಪಾರ: ಸಚಿವ ಸತೀಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ದೇಶ ಕಟ್ಟುವ ಭವಿಷ್ಯದ ಮಕ್ಕಳಿಗೆ ಶಿಕ್ಷಣ ನೀಡುವ ಶಿಕ್ಷಕರ ಕಾರ್ಯ ಶ್ಲಾಘನೀಯ. ದೇಶಕ್ಕೆ ಕೊಡುಗೆ ನೀಡುವ ಮಕ್ಕಳ ವ್ಯಕ್ತಿತ್ವ ವಿಕಸನದ ಮೂಲಕ ದೇಶವನ್ನು ಎಲ್ಲ ಆಯಾಮಗಳಿಂದ ಬಲಿಷ್ಠಗೊಳಿಸಿ, ಶ್ರೇಷ್ಠ ಭಾರತ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದು ಲೋಕೋಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಕಾರ್ಯಾಲಯ, ಬೆಳಗಾವಿ ದಕ್ಷಿಣ ಹಾಗೂ ನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ … Continue reading ಶ್ರೇಷ್ಠ ಭಾರತ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅಪಾರ: ಸಚಿವ ಸತೀಶ್ ಜಾರಕಿಹೊಳಿ