Kannada NewsKarnataka NewsLatest

ರಾಜ್ಯದಲ್ಲಿ ಇಂದು 7908 ಜನರಿಗೆ ಕೊರೋನಾ ಸೋಂಕು ದೃಢ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು ಒಟ್ಟೂ 7908 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 5257 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 104 ಜನರು ಮೃತಪಟ್ಟಿದ್ದಾರೆ.

ಬೆಳಗಾವಿಯಲ್ಲಿ ಇಂದು 334 ಜನರಿಗೆ ಸೋಂಕು ದೃಢಪಟ್ಟಿದ್ದು, 5 ಜನರು ಸಾವಿಗೀಡಾಗಿದ್ದಾರೆ.

ಇಂದಿನ ಸಮಗ್ರ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ –

14-08-2020 HMB English

Home add -Advt

ಬೆಳಗಾವಿ ಜಿಲ್ಲೆಯ ಸಮಗ್ರ ಮಾಹಿತಿ ಇಲ್ಲಿದೆ –

press 14-08-2020 (1)

Related Articles

Back to top button