Latest

ಇಂದೇ ಸ್ಪೀಕರ್ ಮುಂದೆ ಹಾಜರಾಗಿ: ಅತೃಪ್ತರಿಗೆ ಕೊರ್ಟ್ ಸೂಚನೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: 

ಇಂದೇ ಸ್ಪೀಕರ್ ಎದುರು ಹಾಜರಾಗುವಂತೆ ಸರ್ವೋಚ್ಛ ನ್ಯಾಯಾಲಯ ಎಲ್ಲ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ.

Home add -Advt

ಜೊತೆಗೆ ಶಾಸಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಆದೇಶಿಸಲಾಗಿದೆ.

ಸ್ಪೀಕರ್ ರಮೇಶ ಕುಮಾರ ತಮ್ಮ ರಾಜಿನಾಮೆ ನೀಡಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಅತೃಪ್ತ ಸಾಸಕರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್, ಇಂದೇ ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ಸೂಚಿಸಿ, ನಾಳೆಗ ವಿಚಾರಣೆ ಮುಂದೂಡಿದೆ.

ಇದರಿಂದಾಗಿ ರಾಜ್ಯ ರಾಜಕೀಯ ಮತ್ತಷ್ಟು ಕುತೂಹಲ ಮೂಡಿಸಿದೆ.

 

 

Related Articles

Back to top button