
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಮರಾಠಿ ದಿನಪತ್ರಿಕೆ ಪುಢಾರಿಯ ಸುದ್ದಿ ಸಂಪಾದಕ ಸಂಜಯ ಸೂರ್ಯವಂಶಿ ಅವರನ್ನು ಮಹಾರಾಷ್ಟ್ರ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜನೆವರಿ 6ರಂದು ಮುಂಬೈ ರಾಜಭವನದಲ್ಲಿ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಮರಾಠಿ ದಿನಪತ್ರಿಕೆ ಪುಢಾರಿಯ ಸುದ್ದಿ ಸಂಪಾದಕ ಸಂಜಯ ಸೂರ್ಯವಂಶಿ ಅವರನ್ನು ಮಹಾರಾಷ್ಟ್ರ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜನೆವರಿ 6ರಂದು ಮುಂಬೈ ರಾಜಭವನದಲ್ಲಿ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.