*60 ವರ್ಷ ಮೇಲ್ಪಟ್ಟವರು, ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಕೋವಿಡ್ ಲಸಿಕೆ ಪಡೆಯುವಂತೆ ಸಲಹೆ*
ರಾಜ್ಯದಲ್ಲಿ ರೂಪಾಂತರ ವೈರಸ್ ಹೆಚ್ಚಳ; ವೈದ್ಯಕೀಯ ಶಿಕ್ಷಣ ಸಚಿವರಿಂದ ಮಹತ್ವದ ಸಭೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ರೂಪಾಂತರ ವೈರಸ್ JN.1 ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು 199 ಜನರಲ್ಲಿ ಸೋಂಕು ದೃಢಪಟ್ಟಿದೆ. ರೂಪಾಂತರ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.Home add -Advt ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆ.ಎನ್- 1 ಸೋಂಕು ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೇ ಒಳಪಡದೆ, ಕೆಲವು ಮುಂಜಾಗ್ರತಾ … Continue reading *60 ವರ್ಷ ಮೇಲ್ಪಟ್ಟವರು, ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಕೋವಿಡ್ ಲಸಿಕೆ ಪಡೆಯುವಂತೆ ಸಲಹೆ*
Copy and paste this URL into your WordPress site to embed
Copy and paste this code into your site to embed