Latest

ಕೋವಿಡ್ ಗೆ ಬಲಿಯಾದವರಿಗೆ ಪರಿಹಾರ ನೀಡಿ; ಸುಪ್ರೀಂ ಆದೇಶ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ಕೊರೊನಾದಿಂದ ಮೃತರಾದ ಕುಟುಂಬಕ್ಕೆ ಸರ್ಕಾರಗಳು ಪರಿಹಾರ ನೀಡಬೇಕು. ಪರಿಹಾರ ಮೊತ್ತ ಸರ್ಕಾರ ಹಾಗೂ ಎನ್ ಡಿಎಂ ಎ ವಿವೇಚನೆಗೆ ಬಿಟ್ಟಿದ್ದು, ಎನ್ ಡಿ ಎಂ ಎ 6 ತಿಂಗಳಲ್ಲಿ ಮಾರ್ಗಸೂಚಿ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಪರಿಹಾರದ ವಿಚಾರದಲ್ಲಿ ಎನ್ ಡಿಎಂಎ ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ಈ ನಿಟ್ಟಿನಲ್ಲಿ 6 ತಿಂಗಳಲ್ಲಿ ಮಾರ್ಗಸೂಚಿ ರೂಪಿಸಿ ಪರಿಹಾರ ವಿತರಣೆ ಮಾಡಬೇಕು ಎಂದು ಸುಪ್ರೀಂ ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ.
ಪ್ರಭಾಕರ ರೆಡ್ಡಿ ಆತ್ಮಹತ್ಯೆಗೆ ಯತ್ನ

Home add -Advt

Related Articles

Back to top button