*ಕೋವಿಡ್ ಹಗರಣ ತನಿಖೆ CIDಗೆ ವಹಿಸಿದ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ಕೋವಿಡ್ ಹಗರಣ ಸಂಬಂಧ ವಿಶೇಷ ತನಿಖಾ ತಂಡ ರಚಿಸಲು ಮುಂದಾಗಿದ್ದ ರಾಜ್ಯ ಸರ್ಕಾರ ಇದೀಗ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿ ಎರಡು ತಿಂಗಳ ಬಳಿಕ ರಾಜ್ಯ ಸರ್ಕಾರ ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.Home add -Advt ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈ ಎಸ್ ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ. *ಕುಡುಕ ಪತಿಯ … Continue reading *ಕೋವಿಡ್ ಹಗರಣ ತನಿಖೆ CIDಗೆ ವಹಿಸಿದ ಸರ್ಕಾರ*
Copy and paste this URL into your WordPress site to embed
Copy and paste this code into your site to embed