*ಸಿ.ಪಿ.ಯೋಗೇಶ್ವರ್ ಅವನತಿ ಆಗಲಿದೆ: ಹೆಚ್.ಡಿ. ಕುಮಾರಸ್ವಾಮಿ*
ಪ್ರಗತಿವಾಹಿನಿ ಸುದ್ದಿ : ಚನ್ನಪಟ್ಟಣದ ಉಪಚುನಾವಣೆಯಿಂದಲೇ ಸಿ.ಪಿ.ಯೋಗೇಶ್ವರ್ ಅವನತಿ ಆಗಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ ಇಂದು ಹಾಸನಾಂಬೆಯ ದರ್ಶನ ಪಡೆದ ನಂತರ ಮಾತನಾಡಿದ ಅವರು, ಬರೆದಿಟ್ಟುಕೊಳ್ಳಿ ನಿಖಿಲ್ ಗೆಲ್ಲುವುದು ನಿಶ್ಚಿತ, ಯೋಗೇಶ್ವರ್ ಸೋಲು ಖಚಿತ ಎಂದು ಹೆಚ್ಡಿಕೆ ಗುಡುಗಿದರು. ಏನೇ ಕುತಂತ್ರ ಮಾಡಿದರೂ ನಿಖಿಲ್ ಗೆಲ್ಲುತ್ತಾರೆ. ಚನ್ನಪಟ್ಟಣದ ನಮ್ಮ ಕಾರ್ಯಕರ್ತರು ನಿಖಿಲ್ನನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.Home add -Advt ಇನ್ನು ಬಿಜೆಪಿ ಜೊತೆ ಜೆಡಿಎಸ್ಗೆ ಮೈತ್ರಿ ಮಾಡಿಸಿದ್ದು ನಾನೇ, ಲೋಕಸಭೆ ಚುನಾವಣೆ ವೇಳೆ … Continue reading *ಸಿ.ಪಿ.ಯೋಗೇಶ್ವರ್ ಅವನತಿ ಆಗಲಿದೆ: ಹೆಚ್.ಡಿ. ಕುಮಾರಸ್ವಾಮಿ*
Copy and paste this URL into your WordPress site to embed
Copy and paste this code into your site to embed