*ಕಾರು ಅಡ್ಡಗಟ್ಟಿ 10 ಲಕ್ಷ ದರೋಡೆ ಮಾಡಿ ಪರಾರಿಯಾದ ದುಷ್ಕರ್ಮಿಗಳು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಕಡೆಯಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಕಾರು ಅಡ್ಡಗಟ್ಟಿ ಹತ್ತು ಲಕ್ಷ ರೂಪಾಯಿ ಹಣವನ್ನು ದರೋಡೆ ಮಾಡಿಕೊಂಡು ಪರಾರಿಯಾದ ಘಟನೆ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.Home add -Advt ಸ್ಟೀಲ್ ಮತ್ತು ಸಿಮೆಂಟ್ ಅಂಗಡಿಯ ಮಾಲೀಕ ಬೆಳಗಾವಿಯ ಶಾಸ್ತ್ರಿ ನಗರದ ನಿವಾಸಿ ಅಮಿತ್ ಅಶೋಕ್ ಪೇರಿವಾಲ ಶಿವಮೊಗ್ಗದಲ್ಲಿರುವ ತಮ್ಮ ಗೆಳೆಯನಿಗೆ 10 ಲಕ್ಷ ರೂಪಾಯಿ ನೀಡುವುದಿತ್ತು. ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಚಂದನಾಥ ರಾಮೇಶ್ವರ ಸಿದ್, ಸುನೀಲ ರಾಜಕುಮಾರ ಪ್ರಜಾಪತ್ರನ್ನು … Continue reading *ಕಾರು ಅಡ್ಡಗಟ್ಟಿ 10 ಲಕ್ಷ ದರೋಡೆ ಮಾಡಿ ಪರಾರಿಯಾದ ದುಷ್ಕರ್ಮಿಗಳು*
Copy and paste this URL into your WordPress site to embed
Copy and paste this code into your site to embed