*ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ CWMAಗೆ ಮೇಲ್ಮನವಿಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್*

ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಪ್ರಗತಿವಾಹಿನಿ ಸುದ್ದಿ: “ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಅಧಿಕಾರಿಗಳ ಜೊತೆ ಸಭೆ ಮಾಡಲಾಗಿದ್ದು, ಮೇಲ್ಮನವಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. Home add -Advt ದೆಹಲಿಯ ಕರ್ನಾಟಕ ಭವನದ ಬಳಿ … Continue reading *ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ CWMAಗೆ ಮೇಲ್ಮನವಿಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್*