Latest

ಚಂಡಮಾರುತ ಭೀತಿ; ರೆಡ್ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಯಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುಂದಿನ ಎರಡು ದಿನಗಳಲ್ಲಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯಾಗಲಿದೆ. ನ.25ರಂದು ಚಂದಮಾರುತ ಕರೈಕಾಲ್ ಮತ್ತು ಮಾಮಲಪುರಂ ಮೇಲೆ ಹಾದು ಹೋಗುವ ಸಾಧ್ಯತೆಯಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button