*ಸಿಲಿಂಡರ್ ಅಭಾವ: ಬೆಳಗಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೋಟೆಲ್ ಮಾಲೀಕ*
ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಅಡುಗೆ ಅನಿಲದ ಅಭಾವದಿಂದ ಹೋಟೆಲ್ ನಡೆಸುವುದು ದುಸ್ಥರವಾಗಿದ್ದು, ಇದರಿಂದ ಮನನೊಂದ ವ್ಯಕ್ತಿಯೊಬ್ಬರು ತಮ್ಮ ಹೋಟೆಲಿನಲ್ಲಿಯೇ ನೇಣು ಹಾಕಿಕೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ನಗರದಲ್ಲಿ ಈ ಘಟನೆ ನಡೆದಿದೆ. ಹನುಮಾನ ಹೋಟೆಲ್ ಮಾಲೀಕ ರಾಮ ಹಳ್ಳೂರಿ (50) ಮೃತ ದುರ್ದೈವಿ. ಮಂಗಳವಾರ ಮುಂಜಾನೆ ಆರು ಘಂಟೆ ಸಮಯದಲ್ಲಿ ರಾಮ ಹಳ್ಳೂರಿ ತಾನು ನಡೆಸುತ್ತಿದ್ದ ಹೋಟೆಲ್ ಓಪನ್ ಮಾಡಿ ಹಗ್ಗದಿಂದ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಅಡುಗೆ ಅನಿಲ ಅಭಾವದಿಂದ ಕಂಗೆಟ್ಟಿದ್ದ ರಾಮ … Continue reading *ಸಿಲಿಂಡರ್ ಅಭಾವ: ಬೆಳಗಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೋಟೆಲ್ ಮಾಲೀಕ*
Copy and paste this URL into your WordPress site to embed
Copy and paste this code into your site to embed