*ಡಿ. ದೇವರಾಜ ಅರಸು ಅವರ 111 ನೇ ಜನ್ಮ ದಿನಾಚರಣೆ*

ಸಮಾನತೆಯ ಹರಿಕಾರ, ನೊಂದವರ ನಂದಾದೀಪ, ಸಾಧನೆಗಳ ಸರದಾರ ಡಿ. ದೇವರಾಜ ಅರಸು: ಭರಮಣ್ಣ ಉಪ್ಪಾರ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಿವಂಗತ ಡಿ. ದೇವರಾಜ ಅರಸು ಅವರು ಅಧಿಕಾರವನ್ನು ಕೇವಲ ಆಡಳಿತಕ್ಕೆ ಸೀಮಿತಗೊಳಿಸದೆ ಸಮಾಜದ ಸುಧಾರಣೆಗೆ ಶ್ರಮಿಸಿದ ಬಡವರ ಬಂದು ಜನಪರ ನಾಯಕರಾಗಿದ್ದರು ಎಂದು ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಹೇಳಿದರು.Home add -Advt ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಇವರ ಸಂಯುಕ್ತಾಶ್ರಯದಲ್ಲಿ ಗುರವಾರ (ಆ.20) ಕುಮಾರ … Continue reading *ಡಿ. ದೇವರಾಜ ಅರಸು ಅವರ 111 ನೇ ಜನ್ಮ ದಿನಾಚರಣೆ*